kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

8ನೇ ಅಧ್ಯಾಯ

,
ವಚನ   1

“ಆ ಕಾಲ ಬಂದಾಗ ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಹಾಗು ಜೆರುಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಗೋರಿಯಿಂದ ಅಗೆದು ತೆಗೆದುಬಿಡುವರು.

Go to Home Page