“ಆ ಕಾಲ ಬಂದಾಗ ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಹಾಗು ಜೆರುಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಗೋರಿಯಿಂದ ಅಗೆದು ತೆಗೆದುಬಿಡುವರು.