ಏಕೆಂದರೆ ಸರ್ವೇಶ್ವರ ನುಡಿವ ಮಾತಿದು : “ಇಗೋ, ಈ ಸಾರಿ ಈ ನಾಡಿನ ನಿವಾಸಿಗಳನ್ನು ಕವಣೆಯ ಕಲ್ಲಂತೆ ಎಸೆದುಬಿಡುವೆನು; ಬುದ್ಧಿಬರಲೆಂದು ಅವರನ್ನು ಬಾಧಿಸುವೆನು.”