ಇದೋ ಸುದ್ದಿ, ಕೇಳಿಬರುತ್ತಿದೆ ಸುದ್ದಿ ! ದೊಡ್ಡ ಕೋಲಾಹಲವೆದ್ದಿದೆ ಉತ್ತರ ನಾಡಿನಲ್ಲಿ : ‘ಅದನ್ನು ನರಿಗಳ ಬೀಡಾಗಿಸಿರಿ ಜುದೇಯದ ನಗರಗಳನ್ನು ನಾಶಮಾಡಿ.’