kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

11ನೇ ಅಧ್ಯಾಯ

,
ವಚನ   5

ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.

Go to Home Page