ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.