ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”