ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).