ಸರ್ವೇಶ್ವರ ಸ್ವಾಮಿ ನನಗೆ : “ನೀನು ಹೋಗಿ ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು.