ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.