“ಯೆರೆಮೀಯನೇ, ನೀನು ಅವರಿಗೆ ಹೀಗೆಂದು ಸಾರು : ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಸಂದೇಶವನ್ನು ಕೇಳಿ - ‘ಪ್ರತಿಯೊಂದು ಕುಡಿಕೆಯು ದ್ರಾಕ್ಷಾರಸದಿಂದ ತುಂಬಿರುವುದು.’ ಆಗ ಅವರು ನಿನಗೆ - ‘ಪ್ರತಿಯೊಂದು ಕುಡಿಕೆ ದ್ರಾಕ್ಷಾರಸದಿಂದ ತುಂಬಿರುವುದು ಎಂಬುದು ನಮಗೆ ಗೊತ್ತಿಲ್ಲವೆ?’ ಎಂದು ಹೇಳುವರು.
Go to Home Page