ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.