ದಕ್ಷಿಣ ನಾಡಿನ ನಗರಗಳು ಮುತ್ತಿಗೆಗೆ ತುತ್ತಾಗಿವೆ. ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಜುದೇಯವೆಲ್ಲ ಸೆರೆಹೋಗಿದೆ; ಸಂಪೂರ್ಣವಾಗಿ ಸೆರೆಯಾಗಿದೆ’.”