ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.