ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”