kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

14ನೇ ಅಧ್ಯಾಯ

,
ವಚನ   16

ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”

Go to Home Page