kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

14ನೇ ಅಧ್ಯಾಯ

,
ವಚನ   18

ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”

Go to Home Page