Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

16ನೇ ಅಧ್ಯಾಯ

,
വാക്യം   7

ಸತ್ತವನಿಗಾಗಿ ದುಃಖಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗು ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ.

Go to Home Page