kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

16ನೇ ಅಧ್ಯಾಯ

,
ವಚನ   16

ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.

Go to Home Page