ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’