‘ದಾವೀದನ ಸಿಂಹಾಸನಾರೂಢನಾದ ಜುದೇಯದ ಅರಸನೇ, ಸರ್ವೇಶ್ವರನ ಮಾತನ್ನು ಕೇಳು; ನಿನ್ನ ಪರಿವಾರದವರೂ ಈ ಬಾಗಿಲುಗಳಲ್ಲಿ ಪ್ರವೇಶಿಸುವ ನಿನ್ನ ಪ್ರಜೆಗಳೂ ಕೇಳಲಿ;