kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

24ನೇ ಅಧ್ಯಾಯ

,
ವಚನ   1

ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.

Go to Home Page