ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಬಾಬಿಲೋನಿಗೆ ಸೆರೆಹೋದ ಎಲ್ಲ ಯೆಹೂದ್ಯರನ್ನು ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನ ನುಡಿ.”