ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.