ಹಸಿವೆಯಿಂದ ಹತರಾದವರಿಗಿಂತ ಖಡ್ಗದಿಂದ ಹತರಾದವರು ಲೇಸು. ತುತ್ತಾದರು ಅವರು ಕ್ಷಾಮಕ್ಕೆ ಕ್ಷಯಿಸಿಹೋದರು ನೆಲದ ಗೆಡ್ಡೆಗೆಣಸೂ ಸಿಗದೆ.