“ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು.