“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.