kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

6ನೇ ಅಧ್ಯಾಯ

,
ವಚನ   13

ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.

Go to Home Page