‘ಇದೇ ನಾನು ಕಂಡ ಕನಸು. ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರಿಂದಲೂ ಇದರ ಅರ್ಥವನ್ನು ಹೇಳಲಾಗಲಿಲ್ಲ. ಅದನ್ನು ನೀನು ತಿಳಿಸು. ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಸಿರುವುದರಿಂದ ಇದು ನಿನ್ನಿಂದ ಸಾಧ್ಯ’,” ಎಂದನು ರಾಜ ನೆಬೂಕದ್ನೆಚ್ಚರನು.