ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.
Go to Home Page