Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

5ನೇ ಅಧ್ಯಾಯ

,
വാക്യം   21

ಸಮಾಜದಿಂದ ಬಹಿಷ್ಕೃತರಾಗಿ, ಮೃಗಬುದ್ಧಿಯುಳ್ಳವರಾಗಿ, ಕಾಡುಕತ್ತೆಗಳ ನಡುವೆ ವಾಸಮಾಡಬೇಕಾಯಿತು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಅದನ್ನು ತಮಗೆ ಇಷ್ಟಬಂದವರಿಗೆ ಒಪ್ಪಿಸುತ್ತಾರೆ ಎಂಬುದನ್ನು ಅವರು ಗ್ರಹಿಸುವ ತನಕ ದನಗಳಂತೆ ಹುಲ್ಲುಮೇಯುವ ಗತಿ ಅವರದಾಯಿತು. ಆಕಾಶದ ಇಬ್ಬನಿ ಅವರ ಮೈಯನ್ನು ತೋಯಿಸುತ್ತಿತ್ತು.”

Go to Home Page