ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವುವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆ ಆಗುವುದು,” ಎಂದು ಹೇಳಿದನು.