kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

8ನೇ ಅಧ್ಯಾಯ

,
ವಚನ   14

ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವುವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆ ಆಗುವುದು,” ಎಂದು ಹೇಳಿದನು.

Go to Home Page