“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”