ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.