kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಹೋಶೇಯ

,

6ನೇ ಅಧ್ಯಾಯ

,
ವಚನ   3

ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.

Go to Home Page