ದರೋಡೆಗಾರರು ದಾರಿಹೋಕರಿಗಾಗಿ ಹೊಂಚುಹಾಕುವಂತೆ ಯಾಜಕರು ಗುಂಪುಗೂಡಿ ಹೊಂಚುಹಾಕುತ್ತಾ, ಶೆಖೆಮಿಗೆ ಯಾತ್ರೆಹೋಗುವವರನ್ನು ಕೊಂದುಹಾಕುತ್ತಾರೆ. ಅವರು ಮಾಡುವುದು ನಿಜಕ್ಕೂ ಘೋರಕೃತ್ಯ.