ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.