“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.