kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಹೋಶೇಯ

,

9ನೇ ಅಧ್ಯಾಯ

,
ವಚನ   7

ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.

Go to Home Page