ಎಫ್ರಯಿಮನ ದೇವಜನರಿಗೆ ಪ್ರವಾದಿಯೇ ಕಾವಲುಗಾರ. ಆದರೂ ಅವನ ಹಾದಿಯಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ. ದೇವರ ಆಲಯದಲ್ಲೂ ಅವನಿಗೆ ಹಗೆತನ ಕಾದಿದೆ.