ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.