ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಹೋಶೇಯ
,
12ನೇ ಅಧ್ಯಾಯ
,
ವಚನ 12
ಯಕೋಬನು ಮೆಸಪಟೋಮಿಯಕ್ಕೆ ಓಡಿಹೋಗಬೇಕಾಯಿತು. ಅಲ್ಲಿ ಮದುವೆಗೋಸ್ಕರ ಜೀತಮಾಡಿದನು; ವಧುವಿಗೋಸ್ಕರ ಕುರಿ ಕಾಯ್ದನು.
Go to Home Page