ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.