ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.