ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.