ವೃದ್ಧರೇ ಕೇಳಿ: ನಾಡಿನ ನಿವಾಸಿಗಳೇ ಕಿವಿಗೊಡಿ. ನಿಮ್ಮ ಕಾಲದಲ್ಲಾಗಲೀ ನಿಮ್ಮ ಪೂರ್ವಿಕರ ಕಾಲದಲ್ಲಾಗಲೀ, ಇಂಥ ದುರ್ಘಟನೆ ಸಂಭವಿಸಿದ್ದುಂಟೇ?