ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.