ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.