ಸರ್ವೇಶ್ವರ ಮೋಶೆಗೆ; “ಆಕಾಶದತ್ತ ನಿನ್ನ ಕೈಚಾಚು; ಆಗ ಈಜಿಪ್ಟ್ ದೇಶದಲ್ಲೆಲ್ಲಾ ಆನೆಕಲ್ಲಿನ ಮಳೆ ಬೀಳುವುದು - ಮನುಷ್ಯರ ಮೇಲೂ ಮೃಗಗಳ ಮೇಲೂ ಹೊಲದಲ್ಲಿನ ಪೈರುಪಚ್ಚೆಗಳ ಮೇಲೂ ಬೀಳುವುದು,” ಎಂದು ಹೇಳಿದರು.